ಕೇಸರಿ ಪಡೆ: ಕೋರ್ ಕಮಿಟಿ ಸಭೆ

ಕೇಸರಿ ಪಡೆ: ಕೋರ್ ಕಮಿಟಿ ಸಭೆ

ಬೆಂಗಳೂರು, ಸೆ. 25 : ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ಉಪಚುನಾವಣೆ ಕೂಡ ಘೋಷಣೆಯಾಗಿದ್ದು, ಮುಂದಿನ ನಡೆ ಕುರಿತು ಚರ್ಚಿಸಲು ಇಂದು ಬಿಜೆಪಿ  ಕೋರ್ ಕಮಿಟಿ  ಸಭೆ ನಡೆಯಲಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಜಗನ್ನಾಥ ಭವನದಲ್ಲಿ ಸಂಜೆ 6 ಗಂಟೆಗೆ ಮುಖ್ಯಮಂತ್ರಿಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ಕಟೀಲ್ ನೇತೃತ್ವದಲ್ಲಿರಾಜ್ಯ ಬಿಜೆಪಿ ಕೋರ್ಕಮಿಟಿ ಸಭೈ ನಡೆಯಲಿದ್ದು, 15 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ, ಅನರ್ಹ ಶಾಸಕರ ವಿಚಾರದಲ್ಲಿ ಸುಪ್ರೀಂಕೋರ್ಟ್ ನಡೆ ಸೇರಿ ಹಲವು ವಿಷಯಗಳ ಕುರಿತುಚರ್ಚೆ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos