ಬೆಂಗಳೂರು, ಅ. 19: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಜೆ.ಎಸ್.ಡಬ್ಯೂ. ಸ್ಟೀಲ್ ಸಂಸ್ಥೆಯ ವತಿಯಿಂದ ಇಂದು 2.00 ಕೋಟಿ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪ ವ್ಯವಸ್ಥಾಪಕ ನಿರ್ದೇಶಕ ಡಾ: ವಿನೋದ್ ನವಲ್ ಉಪಸ್ಥಿತರಿದ್ದರು.