ಕೊರೊನಾ ವೈರಸ್: ಮದ್ಯ ಪ್ರೀಯರಿಗೆ ಶಾಕಿಂಗ್ ಸುದ್ದಿ

ಕೊರೊನಾ ವೈರಸ್: ಮದ್ಯ ಪ್ರೀಯರಿಗೆ ಶಾಕಿಂಗ್ ಸುದ್ದಿ

ಬೆಂಗಳೂರು, ಮಾ. 20: ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿನಿಂದ ಜನರಲ್ಲಿ ಎಲ್ಲಿಲ್ಲದ ಭಯ ಭೀತಿ ಶುರುವಾಗಿದೆ ಈ ಸೋಂಕು ಹರಡದಂತೆ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 22ರಂದು ಅಂದರೆ ಭಾನುವಾರ ಜನತಾ ಕರ್ಪ್ಯೂ ಗೆ ಕರೆ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಯಾರು ಮನೆಯಿಂದ ಹೊರಗೆ ಬಾರದಂತೆ ಇಡೀ ದಿನವಿಡೀ ಮನೆಯಲ್ಲಿಯೇ ಇದ್ದು, ಜನತಾ ಕರ್ಪ್ಯೂ ಆಚರಿಸುವಂತೆ ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ಬಾರ್, ವೈನ್ ಶಾಪ್, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡುವ ಮೂಲಕ ಪ್ರಧಾನಿ ಕರೆಗೆ ಬೆಂಬಲ ಸೂಚಿಸಲಿದ್ದಾರೆ.

ಇಡೀ ದೇಶಾದ್ಯಂತ ಮಾರ್ಚ್ 22ರಂದು ಜನತಾ ಕರ್ಪ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮನೆಯಿಂದ ಹೊರ ಬಾರದಂತೆ, ಅಂದು ಇಡೀ ದಿನ ದೇಶದ ಜನತೆ ಮನೆಯಲ್ಲಿಯೇ ಇರುವಂತೆ ಸ್ವಯಂ ಕರ್ಪ್ಯೂ ವಿಧಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಈ ಮೂಲಕ ದೇಶಾದ್ಯಂತ ಭಯ ಹುಟ್ಟಿಸಿರುವಂತ ಕೊರೊನಾ ವೈರಸ್ ಸೋಂಕಿನ ಬಗ್ಗೆ ಮುಂಜಾಗ್ರತೆ ವಹಿಸಿ, ಮತ್ತಷ್ಟು ಜನರಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮನವಿ ಮಾಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos