ನೀಲಗಿರಿ ತೋಪಿಗೆ ಬೆಂಕಿ ಅನಾಹುತ

ನೀಲಗಿರಿ ತೋಪಿಗೆ ಬೆಂಕಿ ಅನಾಹುತ

ಕೆ.ಆರ್.ಪುರ, ಫೆ. 19: ವರ್ತೂರು ಬಳಿ ಪ್ರೆಸ್ಟೀಜ್ ಅಪಾರ್ಟ್ಮೆಂಟ್ ಸಮೀಪದಲ್ಲಿರುವ ನೀಲಗಿರಿ ತೋಪಿಗೆ ಬೆಂಕಿ ಅನಾಹುತ ನಡೆದಿದ್ದು, ಈ ಬೆಂಕಿ ಅನಾಹುತದಲ್ಲಿ ಸುಮಾರು ಮುಕ್ಕಾಲು ಭಾಗ ನೀಲಗಿರಿ ಮರಗಳು ಬೆಂಕಿಗಾಹುತಿಯಾಗಿವೆ. ನೀಲಗಿರಿ ತೋಪಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ.

ಇನ್ನೂ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ವರ್ತೂರು ಪೊಲೀಸರು ಬೇಟಿ ನೀಡಿ ಬೆಂಕಿ ನಂದಿಸಲು ಅಗ್ನಿಶಾಮಕ ಹರಸಾಹಸ ಪಟ್ಟಿದ್ದಾರೆ

 

ಫ್ರೆಶ್ ನ್ಯೂಸ್

Latest Posts

Featured Videos