ಆದಿಚುಂಚನಗಿರಿ ಮಹಾಸ್ವಾಮಿಯ ಭೇಟಿಯಾದ ಬಿ.ಕೆ.ಹರಿಪ್ರಸಾದ್

ಆದಿಚುಂಚನಗಿರಿ ಮಹಾಸ್ವಾಮಿಯ ಭೇಟಿಯಾದ ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಮಾ. 25, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಕೆ.ಹರಿಪ್ರಸಾದ್ ಅವರು ಇಂದು ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದ ಮಹಾಸ್ವಾಮಿಯನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು.

ಫ್ರೆಶ್ ನ್ಯೂಸ್

Latest Posts

Featured Videos