ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ

ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ

ಪೀಣ್ಯದಾಸರಹಳ್ಳಿ, ಸೆ. 3: ಭುವನೇಶ್ವರಿನಗರದಲ್ಲಿ ಕರ್ನಾಟಕ ಜನಸ್ಪಂದನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ‘ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ’ ಎಂಬ ಜಾಗೃತಿ ಅಭಿಯಾನಕ್ಕೆ ಪಾಲಿಕೆ ಸದಸ್ಯೆ ಉಮಾದೇವಿ ನಾಗರಾಜು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬ್ಯಾಗ್‌ ಗಳನ್ನು ವಿತರಿಸಲಾಯಿತು. ಟ್ರಸ್ಟ್ ನ ಅಧ್ಯಕ್ಷ ಹನುಮಂತಪ್ಪ ಎಸ್.ಮೇಡೆಗಾರ, ಪದಾಧಿಕಾರಿಗಳಾದ ಕೆ.ಬಸವನಗೌಡ, ಎ.ಟಿ.ಮಂಜುಳ, ಶಿಲ್ಪ ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos