KSRTC ಮತ್ತು ಜೀಪ್ ನಡುವೆ ಭೀಕರ ಅಪಘಾತ!!

KSRTC ಮತ್ತು ಜೀಪ್ ನಡುವೆ ಭೀಕರ ಅಪಘಾತ!!

ಮೈಸೂರು: ಮೈಸೂರಿನ ಹುಣಸೂರಿನಲ್ಲಿ KSRTCಮತ್ತು ಜೀಪ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕ ಸೇರಿ ಮೂವರು ಸ್ಥಳದಲ್ಲಿ ದುರ್ಮರಣ ಹೊಂದಿದ್ದಾರೆ. ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಅಪಘಾತ ನಡೆದಿದೆ. ಸಾವನಪ್ಪಿದವರು ಕೂಲಿ ಕಾರ್ಮಿಕರು ಎಂಬ ಮಾಹಿತಿ ಲಭ್ಯವಾಗುತ್ತಿದೆ. ಸ್ಥಳಕ್ಕೆ ಹುಣಸೂರು ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos