ಸಚಿವ ಜಿ.ಟಿ.ದೇವೆಗೌಡ ತೆರಳುತ್ತಿದ್ದ ಕಾರು ಅಪಘಾತ

ಸಚಿವ ಜಿ.ಟಿ.ದೇವೆಗೌಡ ತೆರಳುತ್ತಿದ್ದ ಕಾರು ಅಪಘಾತ

ಮೈಸೂರು, . 2, ನ್ಯೂಸ್ ಎಕ್ಸ್ ಪ್ರೆಸ್: ಸಚಿವ ಜಿಟಿ ದೇವೇಗೌಡ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ  ಇಂದು ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸಚಿವರಿಗೆ ಯವುದೇ ಅಪಾಯವಾಗಿಲ್ಲ. ಅವರು ಹೋಗುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ. ಸಚಿವರು ಸೇರಿದಂತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಕಾರನ್ನು ಅಲ್ಲಿಯೇ ಬಿಟ್ಟು ಪ್ರಚಾರವನ್ನು ಮುಂದುವರೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos