ದತ್ತನ ಸನ್ನಿಧಿಗೆ ಎಚ್ ಡಿಡಿ

ದತ್ತನ ಸನ್ನಿಧಿಗೆ ಎಚ್ ಡಿಡಿ

ಕಲಬುರಗಿ, ನ. 11 : ಇಂದು ಸೋಮವಾರ ಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡೋದಕ್ಕೆ ಬಂದಿದ್ದೆನೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜಿಲ್ಲೆಯ ಗಾಣಗಾಪುರ ದತ್ತ ನಿರ್ಗುಣ ಪಾದುಕೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳು ಕಡಿಮೆಯಾಗಿ ಶಾಂತಿ ಸಹಬಾಳ್ವೆಯಿಂದ ಜನರು ಬದುಕು ನಡೆಸಲಿ ಅಂತಾ ದೇವರಲ್ಲಿ ಪ್ರಾರ್ಥಿಸಿದ್ದೇನೆ.
50 ವರ್ಷಗಳ ಹಿಂದೆ ಇಲ್ಲಿಗೆ ಬಂದಿದ್ದೆ .

ಈಗ ಮತ್ತೆ ಬಂದು ಪೂಜೆ ಸಲ್ಲಿಸಿದ್ದೇನೆ. 60 ವರ್ಷಗಳ ಸುಧೀರ್ಘ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿದ್ದೇನೆ. ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರಿಗೆ ಜಿಲ್ಲೆಯ ಜೆಡಿಎಸ್ ಮುಖಂಡರು ಸಾಥ್ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos