ರಾಜ್ಯಕ್ಕೆ ಎಂಟ್ರಿ ಕೊಡಲಿರುವ ಬಿಜೆಪಿ ಚಾಣಾಕ್ಷ

ರಾಜ್ಯಕ್ಕೆ ಎಂಟ್ರಿ ಕೊಡಲಿರುವ ಬಿಜೆಪಿ ಚಾಣಾಕ್ಷ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ ವಾರ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಲಿದ್ದು ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಠಾಧೀಶರೊಂದಿಗೆ ಸಮಾಲೋಚನೆ ನಡೆಸಿರುವ, ಅಮಿತ್ ಶಾ ಜೆಡಿಎಸ್ ಮುಖಂಡರೊಂದಿಗೆ ಲೋಕಸಭೆ ಸೀಟು ಹಂಚಿಕೆ ಸಂಬಂಧ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 2ರಂದು ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶ ನಡೆಯಲಿದು  ಬೆಳಗ್ಗೆ  11 ಗಂಟೆಗೆ 5 ಕ್ಷೇತ್ರದ ಕಾರ್ಯಕರ್ತರ ಜೊತೆ ಸಮಾವೇಶ ನಡೆಸಲಿದ್ದಾರೆ.

ಹಾಗೆ ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರದಲ್ಲಿ ಕಾರ್ಯಕರ್ತರ ಜೊತೆ ಅಮಿತ್‌ ಶಾ  ಸಮಾವೇಶ ನಡೆಸಲಿದ್ದಾರೆ. 5 ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದ ಬಳಿಕ ಅಮಿತ್ ಶಾ ಸಭೆ ದಾವಣಗೆರೆ, ತುಮಕೂರು, ಚಿತ್ರದುರ್ಗ, ಚಿಕ್ಕ ಬಳ್ಳಾಪುರ ಪ್ರಮುಖರ ಸಭೆ ಬೆಂಗಳೂರಿನಲ್ಲಿ ಸಭೆ ನಡೆಸಲಿರುವ ಕೇಂದ್ರ ಸಚಿವ ಅಮಿತ್ ಶಾ.

 

ಫ್ರೆಶ್ ನ್ಯೂಸ್

Latest Posts

Featured Videos