ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ನಮನ

ಅನಂತ ಕುಮಾರ್ ಪುಣ್ಯ ತಿಥಿ: ಸಿಎಂ ನಮನ

ಬೆಂಗಳೂರು,ನ.12 : ಬಿಜೆಪಿಯ ಹಿರಿಯ ಮುಖಂಡ, ದಿ. ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪುಣ್ಯ ತಿಥಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗೌರವ ನಮನ ಸಲ್ಲಿಸಿದ್ದಾರೆ.
ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು. ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos