ಜಿ ಟಿ ದೇವೇಗೌಡರ ತಲೆಯಲ್ಲಿ ಮತ್ತೋಂದು ಪ್ಲಾನ್!

ಜಿ ಟಿ ದೇವೇಗೌಡರ ತಲೆಯಲ್ಲಿ ಮತ್ತೋಂದು ಪ್ಲಾನ್!

ಮೈಸೂರು, ಸೆ.12:  ಜೆಡಿಎಸ್ ವರಿಷ್ಠರಿಂದಲೇ ಮಾಜಿ ಸಚಿವ ಜಿ.ಟಿ.ದೇವೇಗೌಡ ಅಂತರ ಕಾಯ್ದುಕೊಂಡಿದ್ದಾರೆ. ಆಗಾದರೆ ಮಾಜಿ ಸಚಿವ ಜಿ ಟಿ ದೇವೇಗೌಡರು ಸದ್ಯ ಜೆಡಿಎಸ್ ನಿಂದ ಅಂತರ ಕಾಯ್ದುಕೊಳ್ಳುತ್ತಿದ್ದು, ಅವರ ತಲೆಯಲ್ಲೀಗ ಮತ್ತೊಂದು ಹೊಸ ಪ್ಲಾನ್ ಓಡುತ್ತಿದೆ. ಏನದು ಇಲ್ಲಿದೆ ಮಾಹಿತಿ.

ಮೈಸೂರಿನಲ್ಲಿ ಪಕ್ಷದ ಸಭೆ ನಡೆಯುತ್ತಿದ್ದರು, ಸಭೆಗೆ ತೆರಳದೇ ಮಾಜಿ ಸಚಿವ ಜಿ.ಟಿ.ದೇವೇಗೌಡ  ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ. ಪಕ್ಷ ಸಂಘಟನೆಯನ್ನು ತ್ಯಜಿಸಿ ಇದೀಗ ಜಿ.ಟಿ ದೇವೇಗೌಡ ಅವರು ಕ್ಷೇತ್ರದ ಹಿಡಿತ ಬಿಗಿ ಮಾಡಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಸದ್ಯ ಜೆಡಿಎಸ್ ಸಭೆ ಬಿಟ್ಟು  ಕಾಗೇಹಳ್ಳಿಗೆ ತೆರಳಿರುವ ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಜಿಟಿಡಿ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಳ್ಳುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos