ದೆಹಲಿ: ರಾಷ್ಟ್ರಪತಿ ಭವನದಲ್ಲಿ ನೀಡಿದ ಕ್ರೀಡಾ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಟೀಮ್ ಇಂಡಿಯಾ ಸ್ಟಾರ್ ವೇಗಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಬಾರಿ ಏಕದಿನ ವಿಶ್ವ ಕಪ್ ನಲ್ಲಿ ಗರಿಷ್ಠ ವಿಕೆಟ್ ಟೇಕರ್ ಆಗಿದ್ದ ಮೊಹಮ್ಮದ್ ಶಮಿ. ತಮ್ಮ ಕ್ರಿಕೆಟ್ ವೃತ್ತಿ ಜೀವನದ ಸಾಧನೆಗಾಗಿ ಈ ಪ್ರಶಸ್ತಿ ಪಡೆದಿದ್ದಾರೆ .
ಕ್ರಿಕೆಟ್ ದಲ್ಲಿ ಕ್ರೀಡೆಗಾಗಿ ನೀಡಲಾಗುವ ಎರಡನೇ ಗರಿಷ್ಠ ಉನ್ನತ ಪ್ರಶಸ್ತಿ ಇದಾಗಿದೆ 2021 ರಲ್ಲಿ ಶಿಖರ ಧಾವನ್ ಕೊನೆಯ ಬಾರಿ ಕ್ರಿಕೆಟ್ ಕ್ಷೇತ್ರದಿಂದ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶಮಿ ಪ್ರಶಸ್ತಿ ನನ್ನ ಕನಸಾಗಿತ್ತು ಎಷ್ಟೇ ಜನರಿಗೆ ಈ ಪ್ರಶಸ್ತಿ ನನಸಾಗಿಯೇ ಉಳಿದಿರುತ್ತದೆ ಆದರೆ ನನಗೆ ಸ್ವೀಕರಿಸಲು ಸಾಧ್ಯವಾಗಿದ್ದು ಇದು ನನ್ನ ಹೆಮ್ಮೆಯ ಸಂಗತಿ ಎಂದು ಹೇಳಿಕೊಂಡಿದ್ದಾರೆ