ಅಯೋಧ್ಯೆ: ನಟ ರಣಬೀರ್ ಕಪೂರ್ ದಂಪತಿಗೆ ಆಹ್ವಾನ

ಅಯೋಧ್ಯೆ: ನಟ ರಣಬೀರ್ ಕಪೂರ್ ದಂಪತಿಗೆ ಆಹ್ವಾನ

ಬೆಂಗಳೂರು: ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅದ್ದೂರಿಯಾಗಿ ನಡೆಯಲಿರುವ ರಾಮ ಲಲ್ಲಮೂರ್ತಿ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪಾಲಗೊಳ್ಳುವಂತೆ ಬಾಲಿವುಡ್ ದಂಪತಿ ಅಲಿಯಾ ಭಟ್ ಮತ್ತು ರಣಬೀರ್ ಕಪೂರ್  ರವರಿಗೆ ನೆನ್ನೆ ಅಧಿಕೃತ ಆಹ್ವಾನ ನೀಡಲಾಗಿದೆ. ಜ.22ರಂದು ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ  ಅಯೋಧ್ಯೆ ನಗರ ಬಹುತೇಕ ಸಿಂಗಾರಗೊಂಡಿದೆ. ದೇಶದ ಮೂಲೆ ಮೂಲೆಯಿಂದ ಗಣ್ಯಾತಿಗಣ್ಯರ ಆಗಮನ ಫಿಕ್ಸ್‌ ಆಗಿದ್ದು, ಅಮಂತ್ರಣ ಪತ್ರಿಕೆ ಹಂಚಿಕೆ ಸಹ ನಡೆಯುತ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos