ಅಯೋಧ್ಯೆ ನಿರ್ಮಾಣಕ್ಕೆ ದೇಣಿಗೆ

ಅಯೋಧ್ಯೆ ನಿರ್ಮಾಣಕ್ಕೆ ದೇಣಿಗೆ

ಲಖನೌ, ನ. 15 : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷ ವಾಸಿಂ ರಿಜ್ಮಿ 51,000 ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.
ನಮ್ಮೆಲ್ಲರಿಗೂ ಭಗವಾನ್ ರಾಮನು ಪೂರ್ವಜ. ಇದಕ್ಕೆ ಮುಸ್ಲಿಮರು ಕೂಡ ಹೊರತಾಗಿಲ್ಲ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರ ನಿರ್ಮಾಣಕ್ಕೆ ರಾಮಜನ್ಮಭೂಮಿ ನ್ಯಾಸ್ಗೆ 51,000 ದೇಣಿಗೆ ನೀಡಲಾಗುತ್ತದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos