ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿ ಕೊಂಡಿದ್ದ ಮನೆಗಳನ್ನು ಜೆಬಿಗಳ ಮುಖಾಂತರ ತೆರವು.
ಬೆಂಗಳೂರಿನ ಆನೇಕಲ್ ನ ದೊಡ್ಡನಾಗಮಂಗಲ ಗ್ರಾಮದ ಸರ್ವೆ ನಂ ೬ ಸರ್ಕಾರಿ ಜಮೀನಿನಲ್ಲಿ ಮನೆಗಳನ್ನು ಕಟ್ಟಿ ಕೊಂಡಿದ್ದ ಬಡ ಜನ.
ಸೂಮಾರು ಆರು ಎಕರೆ ಜಮೀನಿನಲ್ಲಿ ನೂರಾರು ಮನೆಗಳನ್ನು ಕಟ್ಟಿ ಕೊಂಡಿದ್ದ ಸ್ಥಳೀಯರು.
ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ನೇತ್ರದಲ್ಲಿ ಕಂದಾಯ ಅಧಿಕಾರಿಗಳು ಸೇರಿದಂತೆ ನೂರಾರು ಪೊಲೀಸರ ಭದ್ರತೆಯಲ್ಲಿ ತೆರವು ಕಾರ್ಯಚರಣೆ.