ಮುಂಬೈ, ಜು. 15 : ಸಲ್ಲು ಭಾಯ್ ಸ್ವಲ್ಪ ಡಿಫರೆಂಟ್. ಏನೇ ಮಾಡಿದ್ರೂ ಅದನ್ನು ಡಿಫರೆಂಟಾಗಿ ಮಾಡಿ ಗಮನ ಸೆಳೆಯುತ್ತಾರೆ.
ಬಾಟಲ್ ಕ್ಯಾಪ್ ಚಾಲೆಂಜನ್ನು ಎಲ್ಲರೂ ಬಾಟಲಿ ಮುಚ್ಚಳವನ್ನು ಕಾಲಿನಿಂದ ಉದ್ದು ಬಿಳಿಸಿದರೆ ಭಜರಂಗಿ ಬಾಯ್ ಜಾನ್ ಮಾತ್ರ ಬಾಯಿಯಿಂದ ಊದಿ ಮುಚ್ಚಳವನ್ನು ಬೀಳಿಸಿ ನಂತರ ಪಾನಿ ಬಚಾವ್ ಎಂಬ ಸಂದೇಶವನ್ನು ನೀಡಿದ್ದಾರೆ. ನಂತರ ಬಾಟಲಿಯಲ್ಲಿರುವ ನೀರನ್ನು ಸಂಪೂರ್ಣವಾಗಿ ಕುಡಿದು ನೀರನ್ನು ಉಳಿಸಿ ಎಂದು ಸಂದೇಶ ಕೊಟ್ಟಿದ್ದಾರೆ.