ಅನಂತ್‌ ಕುಮಾರ್‌ ಹೆಗ್ಡೆಗೆ ಬಿಗ್‌ ಶಾಕ್‌!

ಅನಂತ್‌ ಕುಮಾರ್‌ ಹೆಗ್ಡೆಗೆ ಬಿಗ್‌ ಶಾಕ್‌!

ಬೆಂಗಳೂರು: ವಿವಾದಿತ ಹೇಳಿಕೆಗಳ ಕಾರಣದಿಂದ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮರು ಸ್ಪರ್ಧೆಗೆ ಅವಕಾಶ ಸಿಗುವ ಸಾಧ್ಯತೆ ಕ್ಷೀಣಿಸಿದೆ.

ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ನಿನ್ನೆ ತನ್ನ ಎರಡನೇ ಸಭೆಯನ್ನು ನಡೆಸಿದೆ. ಗುಜರಾತ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಚಂಡೀಗಢದ 99 ಸ್ಥಾನಗಳ ಬಗ್ಗೆ ಚರ್ಚಿಸಲಾಯಿತು.

ಮೂಲಗಳ ಪ್ರಕಾರ, ಭಾರತದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆ ನೀಡಿದ ವಿವಾದದ ಮಧ್ಯೆ ಉತ್ತರ ಕನ್ನಡ ಕ್ಷೇತ್ರದಿಂದ ಅನಂತಕುಮಾರ್ ಹೆಗಡೆ ಅವರನ್ನು ಪಕ್ಷ ಕೈಬಿಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos