ಗುಬ್ಬಿ, ನ. 02: ಇಂದು ಮುಂಜಾನೆ 6.30 ಸಮಯದಲ್ಲಿ ಗುಬ್ಬಿ ತಾಲ್ಲೂಕಿನ ಸಿ.ಎಸ್. ಪುರ ಮುಖ್ಯ ರಸ್ತೆ ಕುನ್ನಾಲ ಸಮೀಪ ಗುಬ್ಬಿ ಕಡೆಯಿಂದ ಬರುತ್ತಿದ್ದ ಮಾರುತಿ ಬೋಲೇನೊ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಒಬ್ಬ ವ್ಯಯುಕ್ತಿ ಸ್ಥಳದಲ್ಲಿ ಸಾವನ್ನಪ್ಪುರುವ ಘಟನೆ ನಡೆದಿದೆ.
ಚಿಕ್ಕ ಯಲ್ಲಯ್ಯ 55 ಮೃತ ದುರ್ದೈವಿ. ಗುಬ್ಬಿ ತಾಲ್ಲೂಕಿನ ಹಿಂಡಿಸಿಗೆರೆ ಗ್ರಾಮದ ಹೂವಿನ ವ್ಯಾಪಾರಿಯಾದ್ದು, ಮಾರಾಟ ಕ್ಕೆ ಹೂ ತರಲು ಹೊಗುತ್ತಿದ್ದ ಸಮಯದಲ್ಲಿ ಈ ಘಟನೆ ನೆಡೆದಿದೆ.
ಕಾರಿನ ಚಾಲಕರು ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸಿ.ಎಸ್. ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿ ಮೃತ ದೇಹವನ್ನು ಗುಬ್ಬಿ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸಿ.ಎಸ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಕಳುಹಿಸಿದ್ದಾರೆ. ಸಿ.ಎಸ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.