‘ಕೇರಳದಿಂದ ಒಬ್ಬನೇ ಒಬ್ಬ ಬಿಜೆಪಿ ಸಂಸದ ಲೋಕಸಭೆಗೆ ಬಂದಿಲ್ಲ’

‘ಕೇರಳದಿಂದ ಒಬ್ಬನೇ ಒಬ್ಬ ಬಿಜೆಪಿ ಸಂಸದ ಲೋಕಸಭೆಗೆ ಬಂದಿಲ್ಲ’

ಕೇರಳ, ಜೂನ್. 8, ನ್ಯೂಸ್ ಎಕ್ಸ್ ಪ್ರೆಸ್  :  ಶ್ರೀಕೃಷ್ಣನ ಪ್ರಸಿದ್ಧ ಗುರುವಾಯೂರು ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತುಲಾಭಾರ ಸೇವೆ ಅರ್ಪಿಸಿದ ಪ್ರಧಾನಿ ಮೋದಿ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಮರಳಿದ ಬಳಿಕದಲ್ಲಿ ತಾನು ಪ್ರಧಾನಿಯಾಗಿ ಕೇರಳಕ್ಕೆ ಸರ್ವಪ್ರಥಮ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು.

ವಿಶ್ವದ ಅತೀ ದೊಡ್ಡ ಪ್ರಜಾಸತ್ತೆಯಾಗಿರುವ ಭಾರತ 2019ರ ಲೋಕಸಭಾ ಚುನಾವಣೆಯ ಮೂಲಕ ಆಚರಿಸಿದ ಭವ್ಯ ಪ್ರಜಾಸತ್ತೆಯ ಹಬ್ಬದಲ್ಲಿ ಕೇರಳಿಗರು ಪರಿಪೂರ್ಣವಾಗಿ ಭಾಗವಹಿಸಿ ತಮ್ಮ ಕೊಡುಗೆಯನ್ನು ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಪ್ರಶಂಸಿಸಿದರು. ಕೇರಳದಿಂದ ಒಬ್ಬನೇ ಒಬ್ಬ ಬಿಜೆಪಿ ಸಂಸದ ಲೋಕಸಭೆಗೆ ಬಂದಿಲ್ಲವಾದರೂ ನನಗೆ ವಾರಣಾಸಿಷ್ಟೇ ಕೇರಳವೂ ಪ್ರಿಯವಾಗಿದೆ ಎಂದು ಮೋದಿ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos