ಎಚ್.ಡಿ.ದೇವೇಗೌಡ ಕುಟುಂಬದ ಕಣ್ಣೀರು: ಬಿಜೆಪಿ ವ್ಯಂಗ್ಯ

ಎಚ್.ಡಿ.ದೇವೇಗೌಡ ಕುಟುಂಬದ ಕಣ್ಣೀರು: ಬಿಜೆಪಿ ವ್ಯಂಗ್ಯ

ಬೆಂಗಳೂರು, ಮಾ.13, ನ್ಯೂಸ್ ಎಕ್ಸ್ ಪ್ರೆಸ್: ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಹಾಸನದ ಅಭ್ಯರ್ಥಿ ಎಂದು ಘೋಷಣೆ ಮಾಡುವ ವೇಳೆ ಕಣ್ಣೀರು ಹಾಕಿದ್ದ ಎಚ್.ಡಿ.ದೇವೇಗೌಡ ಕುಟುಂಬದ ಬಗ್ಗೆ ಬಿಜೆಪಿ ವ್ಯಂಗ್ಯವಾಡಿ ಟ್ವಿಟ್ ಮಾಡಿದೆ.

ಬಿಜೆಪಿ ಟ್ವೀಟ್‍:

ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!

ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ!

ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು!

ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು  ಟೀಕಿಸಿ ಟ್ವೀಟ್‍ ಮಾಡಿದೆ.

ಫ್ರೆಶ್ ನ್ಯೂಸ್

Latest Posts

Featured Videos