ರಕ್ತದಾನ ಮಾಡುವುದು ಒಳ್ಳೆಯ ಕಾರ್ಯ: ಗುರುರಾಜ್

 ರಕ್ತದಾನ ಮಾಡುವುದು ಒಳ್ಳೆಯ ಕಾರ್ಯ: ಗುರುರಾಜ್

ದೇವನಹಳ್ಳಿ: ’’ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದು ಒಳ್ಳೆಯ.ಇದು ಅಮೂಲ್ಯವಾದ ಜೀವ ಉಳಿಸಲು ಸಹಕಾರಿಯಾಗುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ರೆಡ್ ಕ್ರಾಸ್ ಘಟಕ ಕಾರ್ಯದರ್ಶಿ ಎನ್.ಕೆ. ಗುರುರಾಜ್ ಅಭಿಪ್ರಾಯ ಪಟ್ಟರು.

ಇಲ್ಲಿನ ನಂದಿ ಉಪಚಾರ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಚಿಕ್ಕಬಳ್ಳಾಪುರ ಜಿಲ್ಲಾ ಘಟಕ, ನಂದಿ ಸೂಪರ್ ಸ್ಪೆ ಷಾಲಿಟಿ ಕಣ್ಣೀನ ಆಸ್ಪತ್ರೆಯ ಸಹೋಗದಲ್ಲಿ ನಡೆದ  ಸ್ವಯಂಪ್ರೇರಿತ ರಕ್ತದಾನ ಮತ್ತು ಕಣ್ಣೀನ ಉಚಿತ ತಪಾಸಣೆ ಕಾರ್ಯಾಕ್ರಮದಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಹೆಚ್ಚುತ್ತಿರುವ ಅಪಘಾತಗಳು ಮತ್ತು ಅಪೌಷ್ಠಿಕತೆಯಿಂದ ಹೆರಿಗೆ ವೇಳೆಯಲ್ಲಿ ಅನೇಕ ಮಹಿಳೆಯರು ಸಕಾಲದಲ್ಲಿ ರಕ್ತ ದೊರೆಯದೆ ಸಾವನ್ನಪ್ಪುತ್ತಿದ್ದಾರೆ.ಇದನ್ನು ಕೃತವಾಗಿ ಉತ್ಪಾದಿಸಲು ಸಾಧ್ಯವಿಲ್ಲ.  ರಕ್ತ ಅಮೂಲ್ಯವಾದ ವಸ್ತು ಅದನ್ನು ಜೀವ ಉಳಿಸಲು ಸಹಕಾರಿಯಾಗುತ್ತದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos