ತುಮಕೂರು: ಕುಣಿಗಲ್ ತಾಲ್ಲೂಕು ಹುಲಿಯೂರುದುರ್ಗ ಹೋಬಳಿ ಹುನುಗನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಏಳು ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಿತ್ತು. ಬೋನ್ ಅಳವಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದರು. ಶಿವರಾಮು ಎಂಬುವವರ ಜಮೀನಿನಲ್ಲಿ ಬೋನ್ ಇಡಲಾಗಿತ್ತು.