ಹುಬ್ಬಳ್ಳಿ ಯೋಧ ಹುತಾತ್ಮ

ಹುಬ್ಬಳ್ಳಿ ಯೋಧ ಹುತಾತ್ಮ

ಹುಬ್ಬಳ್ಳಿ, ಅ. 2 : ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಾಲೂಕಿನ ಕರಡಿಕೊಪ್ಪ ಗ್ರಾಮದ ಯೋಧ ಮಂಜುನಾಥ ಓಲೆಕಾರ (29) ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆ ವೇಳೆ ಗುಂಡೇಟು ತಗುಲಿ ಮಂಜುನಾಥ್ಗೆ ತೀವ್ರ ಗಾಯವಾಗಿತ್ತು. ಸೇನಾ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos