ಉಪಚುನಾವಣೆ: ಸುಮಲತಾ ಬೆಂಬಲ

ಉಪಚುನಾವಣೆ: ಸುಮಲತಾ ಬೆಂಬಲ

ಬೆಂಗಳೂರು, ನ. 12 : ಡಿ. 5 ರಂದು ನಡೆಯುವ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೆಂಬಲ ನೀಡುವಂತೆ .ಆರ್.ಪೇಟೆಯ ಮಾಜಿ ಕಾಂಗ್ರೆಸ್ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ಮಂಡ್ಯ ಸಂಸದೆ ಸುಮಲತಾರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಮಾಜಿ ಸಚಿವ ನರೇಂದ್ರ ಸ್ವಾಮಿ ಹಾಗೂ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರೊಂದಿಗೆ ಕೆ.ಬಿ.ಚಂದ್ರಶೇಖರ್ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಕೆ.ಬಿಚಂದ್ರಶೇಖರ್ ರಾವ್, ಸುಮಲತಾ ಅವರು, ಸಂಸದರಾದಾಗ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ನೀಡಿದ್ದರು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡಿ ಸಹಾಯ ಮಾಡಿದ್ದಾರೆ ಎಂದು ಸುಮಲತಾ ಅವರು ಹೇಳಿ ಕಾರ್ಯಕರ್ತರ ಸಹಾಯ ನೆನಪಿಸಿಕೊಂಡರು.

ಫ್ರೆಶ್ ನ್ಯೂಸ್

Latest Posts

Featured Videos