ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ 1.00 ಕೋಟಿ

ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ 1.00 ಕೋಟಿ

ಬೆಂಗಳೂರು, ಅ. 11: ಕಲಬುರ್ಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ವತಿಯಿಂದ  ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಗೆ 1.00 ಕೋಟಿ ರೂ.ಗಳ ದೇಣಿಗೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ  ಇಂದು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

ಫ್ರೆಶ್ ನ್ಯೂಸ್

Latest Posts

Featured Videos