ಚಿಕ್ಕಮಗಳೂರಿನಲ್ಲಿ ಶೋಭಾ ಮತ ಪ್ರಚಾರ

ಚಿಕ್ಕಮಗಳೂರಿನಲ್ಲಿ ಶೋಭಾ ಮತ ಪ್ರಚಾರ

ಚಿಕ್ಕಮಗಳೂರು, ಏ. 2, ನ್ಯೂಸ್ ಎಕ್ಸ್ ಪ್ರೆಸ್: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮತ ಭೇಟೆಗೆ ಇನ್ನಿಲ್ಲದ ಸರ್ಕಸ್  ನಡೆಯುತ್ತಿದೆ. ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಯವರು ಇಂದು ಬೆಳಗ್ಗೆ ನಗರದ ಜಿಲ್ಲಾ ಆಟದ ಮೈದಾನದಲ್ಲಿ ವಾಕ್ ಮಾಡುವ ಸಾರ್ವಜನಿಕರನ್ನು ಭೇಟಿ ಮಾಡಿ  ದೇಶದ ಹಿತ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು, ಅದಕ್ಕಾಗಿ ನಿಮ್ಮ ಕ್ಷೇತ್ರದ ಅಭ್ಯರ್ಥಿಯಾಗಿರುವ ನನಗೆ ಮತ ನೀಡಿ ಬಿಜೆಪಿ ಗೆಲ್ಲಿಸೋ ಮೂಲಕ ದೇಶವನ್ನು ಕಾಪಾಡಿ ಎನ್ನುವ ಮೂಲಕ ಮತ ಯಾಚಿಸಿದರುದರು.

ಇನ್ನೂ ಚಿಕ್ಕಮಗಳೂರಿನಲ್ಲಿ ಕರಪತ್ರ ಹಂಚುವ ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆಗೆ ಸಾಥ್ ನೀಡಿದರು.

ಫ್ರೆಶ್ ನ್ಯೂಸ್

Latest Posts

Featured Videos