ಸಿಎಂ ರಿಂದ ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡಕ್ಕೆ ಶಂಕುಸ್ಥಾಪನೆ

ಸಿಎಂ ರಿಂದ ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡಕ್ಕೆ ಶಂಕುಸ್ಥಾಪನೆ

ಬೆಂಗಳೂರು, ನ. 06: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಪೊಲೀಸ್ ಕಮಾಂಡ್ ಸೆಂಟರ್ ಕಟ್ಟಡ ಕಾಮಗಾರಿಗೆ  ಶಂಕುಸ್ಥಾಪನೆ ನೆರವೇರಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ಎನ್.ಎ.ಹ್ಯಾರಿಸ್, ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಕರ್ನಾಟಕ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಔರಾದ್ಕರ್, ಗೃಹ ಇಲಾಖೆ  ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos