ಕೆ.ಎಂ.ಎಫ್ ಅಧ್ಯಕ್ಷಗೆ ಸಿಎಂ ಅಭಿನಂದನೆ

ಕೆ.ಎಂ.ಎಫ್ ಅಧ್ಯಕ್ಷಗೆ ಸಿಎಂ ಅಭಿನಂದನೆ

ಬೆಂಗಳೂರು, ಆ. 31: ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೆ.ಎಂ.ಎಫ್, ರೈತ ಪರವಾದ ಯೋಜನೆಗಳನ್ನು ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಾರೆ ಎಂದು ನಂಬಿರುವುದಾಗಿ ಅವರು ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos