ಸಿಎಂ ಭೇಟಿಗೆ ಬಂದ ಸಾಹುಕಾರ

ಸಿಎಂ ಭೇಟಿಗೆ ಬಂದ ಸಾಹುಕಾರ

ಬೆಳಗಾವಿ, ಸೆ. 10 : ಅನರ್ಹ ಶಾಸಕ ರಮೇಶ ಜಾರಕಿಹೊಳಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಆಗಲು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಂದ ಜಾರಕಿಹೊಳಿ ತಮ್ಮ ಬೆಂಬಲಿಗರ ಕೈ ಕುಲುಕಿ ನೇರವಾಗಿ ನಿಲ್ದಾಣದ ಒಳ ಹೋದರು. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾಗಲು ಯಡಿಯೂರಪ್ಪ ಆಗಮಿಸುತ್ತಿರುವುದರಿಂದ ರಮೇಶ ಜಾರಕಿಹೊಳಿ ಆಗಮಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos