ಜೆ.ಪಿ ನಗರ, ಸೆ. 2: ಕಳೆದ ಬಾರಿ 40 ಅಡಿ ಎತ್ತರದ ಕಬ್ಬಿನ ಗಣಪತಿಯನ್ನು ನಿರ್ಮಿಸಿ ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲು ಸ್ಥಾಪಿಸಿದ್ದ, ಜೆ.ಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ವತಿಯಿಂದ ಈ ಬಾರಿ 9 ಸಾವಿರ ತೆಂಗಿನ ಕಾಯಿ ಹಾಗೂ 3 ಸಾವಿರ ಎಳನೀರು ಬಳಸಿ 30 ಅಡಿ ಎತ್ತರದ ಪರಿಸರ ಸ್ನೇಹಿ “ತೆಂಗಿನ ಕಾಯಿ ಗಣೇಶನ ತೈಯಾರಿಸಲಾಗಿದೆ. ಕಳೆದ ಬಾರಿ 40 ಅಡಿ ಎತ್ತರದ ಕಬ್ಬಿನ ಗಣಪತಿಯನ್ನು ನಿರ್ಮಿಸಿ ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲು ಸ್ಥಾಪಿಸಿದ್ದ, ಜೆ.ಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ವತಿಯಿಂದ ಈ ಬಾರಿ 9 ಸಾವಿರ ತೆಂಗಿನ ಕಾಯಿ ಹಾಗೂ 3 ಸಾವಿರ ಎಳನೀರು ಬಳಸಿ 30 ಅಡಿ ಎತ್ತರದ ಪರಿಸರ ಸ್ನೇಹಿ “ತೆಂಗಿನ ಕಾಯಿ ಗಣೇಶ” ಮೂರ್ತಿ ನಿರ್ಮಾಣ ಮಾಡಲಾಗಿದೆ.