ಪತ್ರಕರ್ತನಿಗೆ ಅಭಿನಂದನೆ

ಪತ್ರಕರ್ತನಿಗೆ ಅಭಿನಂದನೆ

ಮಾಲೂರು:ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಇರುವ ಸಂಜೀವಿನಿ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಪತ್ರಕರ್ತ ಪಿ.ಪ್ರಕಾಶ್ ಅವರಿಗೆ ಜಿಲ್ಲಾ ಪತ್ರಕರ್ತ ಪುರಸ್ಕೃತ ಪ್ರಶಸ್ತಿ ಪಡೆದ ಹಿನ್ನೆಯಲ್ಲಿ ಟ್ರಸ್ಟ್ ಅಧ್ಯಕ್ಷ ಹೂಡಿ ವಿಜಯ್‌ಕುಮಾರ್ ಅವರು ಅಭಿನಂದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬಂಗಾರಪೇಟೆ ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಮಾಜಿ ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಆರ್.ವೆಂಕಟೇಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ಮುಖಂಡರಾದ ವಾಸು, ತಿಮ್ಮನಾಯಕನಹಳ್ಳಿ ನಾರಾಯಣಸ್ವಾಮಿ, ಸಿದ್ದನಹಳ್ಳಿ ಪ್ರಭಾಕರ್, ರೇಣುಕಾ ಪ್ರಸಾದ್, ಶಂಕರ್, ಪಟ್ಲಪ್ಪ, ವೆಂಕಟೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos