ರಾಜ್ಯಾಧ್ಯಕ್ಷರಿಗೆ ಅಭಿನಂದನೆ

ರಾಜ್ಯಾಧ್ಯಕ್ಷರಿಗೆ ಅಭಿನಂದನೆ

ಕನಕಪುರ: ಕರ್ನಾಟಕ ಭೋವಿ ಸಂಘರ್ಷ ಸಮಿತಿ ಸಂಸ್ಥಾಪಕ ರಾಜ್ಯದ್ಯಕ್ಷರು ಗೌತಮ್ ರವರು ರಾಮನಗರ ಜಿಲ್ಲೆ ಹಾರೋಹಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ ರಾಮನಗರ ಈ ಸಂಘಟನೆಯ ಜಿಲ್ಲಾಧ್ಯಕ್ಷ ಕೃಷ್ಣರವರು ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಧ್ಯಕ್ಷರು ಗೌತಮಿ ಮಾತನಾಡಿದರು ಬಿಜೆಪಿ ಸರ್ಕಾರದಲ್ಲಿ ಹೊಸದುರ್ಗ ತಾಲೂಕಿನ ಮಾಜಿ ಸಚಿವರು ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ತಾಲೂಕು ಪಂಚಾಯಿತಿ ಚುನಾವಣೆ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಬೇಕೆಂದರೆ ನಮ್ಮ ಜನಾಂಗದವರನ್ನು ಕಡೆಗಣಿಸಬಾರದು ಮತ್ತು ರಾಮನಗರ ಜಿಲ್ಲೆಯಲ್ಲಿ ರುದ್ರೇಶ್ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿಕ್ಕ ವೆಂಕಟಪ್ಪ ಪ್ರದೀಪ್ ರಾಜೇಶ್ ಮಾಗಡಿ ತಾಲೂಕ್ ಅಧ್ಯಕ್ಷ ರಾಜು ಜಿಲ್ಲಾಧ್ಯಕ್ಷ ಕೃಷ್ಣ ಭಾಗವಹಿಸಿದ್ದರು

ಫ್ರೆಶ್ ನ್ಯೂಸ್

Latest Posts

Featured Videos