ದಿವಂಗತ ನಿವೃತ್ತ IAS ಅಧಿಕಾರಿ ಕೆ. ಶಿವಾರಾಂ ಪತ್ನಿ ಕಾಂಗ್ರೆಸ್ ಸೇರ್ಪಡೆ

ದಿವಂಗತ ನಿವೃತ್ತ IAS ಅಧಿಕಾರಿ ಕೆ. ಶಿವಾರಾಂ ಪತ್ನಿ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಎಲೆಕ್ಷನ್ ಸಮೀಪ ಆಗ್ತಿದ್ದಂತೆ ಪಕ್ಷಾಂತರ ಪರ್ವ ಕರ್ನಾಟಕದಲ್ಲಿ ಜೋರಾಗಿದೆ.ಇತ್ತೀಚೆಗಷ್ಟೆ ನಿಧನರಾದ ಮಾಜ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ಪತ್ನಿ ವಾಣಿ ಶಿವರಾಮ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಹೃದಯಾಘಾತದಿಂದ ಮಾಜಿ ಐಎಎಸ್ ಅಧಿಕಾರಿ ದಿ. ಕೆ. ಶಿವರಾಮ್ ನಿಧನರಾಗಿದ್ದರು.

ನಿವೃತ್ತ ಐಎಎಸ್ ಅಧಿಕಾರಿ, ಬಿಜೆಪಿ ಮುಖಂಡರೂ ಆಗಿದ್ದ ದಿವಂಗತ ಕೆ ಶಿವರಾಮು ಅವರ ಪತ್ನಿ ವಾಣಿ ಶಿವರಾಮು, ಆರ್ ಆರ್ ನಗರ ಮಾಜಿ ಕಾರ್ಪೊರೇಟರ್ ರೂಪ ಲಿಂಗೇಶ್, ಮಡಿವಾಳ ಸಮುದಾಯದ ಮುಖಂಡ ಗೋಪಿ ಕೃಷ್ಣ, ಛಲವಾದಿ ಸಮುದಾಯದ ಅನೇಕ ಮುಖಂಡರು ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಫ್ರೆಶ್ ನ್ಯೂಸ್

Latest Posts

Featured Videos