‘ರಿಸಲ್ಟ್’ ಏನಾದರೂ ‘ಮೈತ್ರಿ’ಗೆ ತೊಂದರೆಯಿಲ್ಲ : ದೇವೇಗೌಡ

‘ರಿಸಲ್ಟ್’ ಏನಾದರೂ ‘ಮೈತ್ರಿ’ಗೆ ತೊಂದರೆಯಿಲ್ಲ : ದೇವೇಗೌಡ

ತಿರುಮಲ, ಮೇ.18, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣಾ ಫಲಿತಾಂಶ ಏನೇ ಬಂದರೂ ಕೂಡಾ ಕಾಂಗ್ರೆಸ್ ಪಕ್ಷದೊಂದಿಗಿನ ತಮ್ಮ ಮೈತ್ರಿ ಮುಂದುವರೆಯುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಕುಟುಂಬದೊಂದಿಗೆ ತಿರುಮಲಕ್ಕೆ ಭೇಟಿ ನೀಡಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಚುನಾವಣಾ ಫಲಿತಾಂಶದಿಂದ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ರಾಷ್ಟ್ರ ರಾಜಕಾರಣದಲ್ಲೂ ಜೆಡಿಎಸ್, ಕಾಂಗ್ರೆಸ್ ಜೊತೆ ಇರುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಕೂಟ 18 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos