ಬೆಂಗಳೂರು: ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಇಂದು ರಾಜಸ್ಥಾನದ ಜೈಸಲ್ಮೇರ್ನಲ್ಲಿ ವಿದ್ಯಾರ್ಥಿಗಳ ಹಾಸ್ಟೆಲ್ ಸಮೀಪ ಪತನಗೊಂಡಿದೆ.
ವಿಮಾನದ ಪೈಲೆಟ್ ಸುರಕ್ಷಿತವಾಗಿ ವಿಮಾನ ಪಥನಗೊಳ್ಳುವ ಮೊದಲೇ ಹೊರ ಬಿದ್ದಿದ್ದಾರೆ. ಈ ಘಟನೆಗೆ ಕಾರಣವನ್ನು ಪತ್ತೆಹಚ್ಚಲು ಕೋರ್ಟ್ ಆಫ್ ಎನ್ಕ್ವೈರಿ ರಚಿಸಲಾಗಿದೆ ಎಂದು ವಾಯುಪಡೆ ಹೇಳಿದೆ.