ಆನೇಕಲ್, ಆ. 6: ನಗರದಲ್ಲಿ ಇಂದು ಮುಂಜಾನೆ 6.30 ರ ಸುಮಾರಿಗೆ ಹಾಲು ಕರೆಯುವಾಗ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರು ಹೊರವಲಯ ಸೂರ್ಯಸಿಟಿ ಪೋಲಿಸ್ ಠಾಣಾ ವ್ಯಾಪ್ತಿಯ ಇಗ್ಗಲೂರಿನಲ್ಲಿ ಘಟನೆ.
ಚಂದನ್ ( 23) ಮೃತ ದುರ್ದೈವಿ. ಎಲೆಕ್ಟ್ರಾನಿಕ್ ಮಿಷನ್ ನಲ್ಲಿ ಮುಂಜಾನೆ ಹಾಲು ಕರೆಯುವಾಗ ಯುವಕನಿಗೆ ಕರೆಂಟ್ ಶಾಕ್ ಹೊಡೆದಿದೆ ಎಂದು ತಿಳಿದು ಬಂದಿದೆ.