ಡ್ಯಾಮ್ನಿಂದ 73,063 ಕ್ಯೂಸೆಕ್ ನೀರು

ಡ್ಯಾಮ್ನಿಂದ 73,063 ಕ್ಯೂಸೆಕ್ ನೀರು

ಬೆಳಗಾವಿ,ಸೆ. 4: ಮಹಾರಾಷ್ಟ್ರದಲ್ಲಿ ಬಾರೀ ಮಳೆಯಾಗುತ್ತಿರುವ ಕಾರಣಕ್ಕೆ ಮತ್ತೆ ಕೊಯ್ನಾ ಡ್ಯಾಮ್ನಿಂದ 73,063 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಮತ್ತೆ ಏರಿಕೆಗೊಂಡಿದೆ.
ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾಟಣ ತಾಲೂಕಿನಲಿ ಕೊಯ್ನಾ ಜಲಾಶಯವಿದ್ದು, ಕಳೆದ ತಿಂಗಳು ಉತ್ತರ ಕರ್ನಾಟಕದಲ್ಲಿ ಪ್ರವಾಹ ಸೃಷ್ಟಿಯಾಗಲು ಕಾರಣವಾಗಿತ್ತು. ಈಗಾಗಲೇ ಕೃಷ್ಣಾ ನದಿ ಪ್ರವಾಹದಿಂದ ಚಿಕ್ಕೋಡಿ ತಾಲೂಕಿನ ಕೆಳಹಂತದ ಯಡೂರು-ಕಲ್ಲೋಳ ಸೇತುವೆ ಜಲಾವೃಗೊಂಡಿದೆ.

ಫ್ರೆಶ್ ನ್ಯೂಸ್

Latest Posts

Featured Videos