ಡಿಸಿ ಖಡಕ್ ವಾರ್ನಿಂಗ್

ಡಿಸಿ ಖಡಕ್ ವಾರ್ನಿಂಗ್

ಚಾಮರಾಜನಗರ :  ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆವಹಿವಾಟನ್ನು ಸ್ಥಗಿತಗೊಳಿಸಿ ಎಂದು ಜಿಲ್ಲಾಧಿಕಾರಿ  ಎಂ.ಆರ್. ರವಿ  ಖಡಕ್ ವಾರ್ನಿಂಗ್ ನೀಡಿದ್ದಾರೆ.

ಕೊರೋನಾ  ಲಾಕ್‍ಡೌನ್ ಹಿನ್ನೆಲೆ ಸಾರ್ವಜನಿಕರು, ರೇಷ್ಮೆ ಬೆಳೆಗಾರರು, ರೇಷ್ಮೆ ನೂಲು ಬಿಚ್ಚಣಿಕೆದಾರರ ಆರೋಗ್ಯ, ಸುರಕ್ಷತೆಯ ಹಿತದೃಷ್ಠಿಯಿಂದ ನಾಲ್ಕು ಭಾನುವಾರ ಆ. ಜಿಲ್ಲೆಯ ಕೊಳ್ಳೇಗಾಲ ಮತ್ತು ಸಂತೇಮರಹಳ್ಳಿಯ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ ವಹಿವಾಟನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಎಂದು ಆದೇಶ ಹೊರಡಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos