ದೂಳಿನ ರಸ್ತೆಗಳು: ಗ್ರಾಮಸ್ಥರಲ್ಲಿ ಆತಂಕ

ದೂಳಿನ ರಸ್ತೆಗಳು: ಗ್ರಾಮಸ್ಥರಲ್ಲಿ ಆತಂಕ

ಬಳ್ಳಾರಿ: ಕುಡಿತಿನಿ ಗ್ರಾಮದಲ್ಲಿ ಸರ್ಕಾರಿ ಬಸ್‌ನಿಲ್ದಾಣದ ಎದುರು ಇರುವ ಬಳ್ಳಾರಿಯಿಂದ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ರಸ್ತೆ ದೂಳಿನಿಂದ ಕೂಡಿದೆ. ಇದರಿಂದ ಗ್ರಾಮಸ್ಥರಿಗೆ ಆರೋಗ್ಯ ಸಂಬಂಧಿತ ತೊಂದರೆಗಳು, ನಾನಾ ಕಷ್ಟಗಳು ಎದುರಿಸುವಂತಾಗಿದೆ.
ಇದಕ್ಕೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಬಗೆಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos