ಸಚಿವ ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ಸಂಕಟ!

ಸಚಿವ ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ಸಂಕಟ!

ಬೆಂಗಳೂರು: ಜಲಸಂಪನ್ಮೂ ಲ ಸಚಿವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಇಡಿ ಸಂಕಷ್ಟ ಎದುರಾಗಿದ್ದು, ಇಂದು ಇಡಿ
ವಿಚಾರಣೆಗೆ ಹಾಜರಾಗುವಂತೆ ಡಿ.ಕೆ.ಶಿವಕುಮಾರ್ ಕುಟುಂಬ ಸೇರಿದಂತೆ 9 ಮಂದಿಗೆ ನೋಟಿಸ್ ಜಾರಿಗೊಳಿಸಿದೆ.

ಐಟಿ ದಾಳಿ ವೇಳೆ ದೆಹಲಿಯ ಡಿ.ಕೆ.ಶಿವಕುಮಾರ್​
ನಿವಾಸದಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿತ್ತು. ಈ ಸಂಬಂಧ ಎಫ್ಐಆರ್ ಕೂಡಾ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ
ಜನವರಿ 26ರಂದು ನೋಟಿಸ್ ನೀಡಲಾಗಿತ್ತು. ಆದ್ರೆ ಕಳೆದ 3ದಿನಗಳಿಂದ ತಮ್ಮ ಆಡಿಟರ್ ಮನೆಯಲ್ಲೇ ಬಿಡು
ಬಿಟ್ಟಿದ್ದ ಡಿ.ಕೆ.ಶಿವಕುಮಾರ್​ ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ
ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಪ್ರಕರಣದ ವಿಚಾರಣೆ ಸಂಬಂಧ ಡಿ.ಕೆ.ಶಿವಕುಮಾರ್​ ದೆಹಲಿಗೆ ತೆರಳಬೇಕಿದೆ.

ಫ್ರೆಶ್ ನ್ಯೂಸ್

Latest Posts

Featured Videos