ಡಿಕೆಶಿ ಪರ ಹೋರಾಟಕ್ಕೆ ಎಚ್ ಡಿಕೆ ಗೈರು?

ಡಿಕೆಶಿ ಪರ ಹೋರಾಟಕ್ಕೆ ಎಚ್ ಡಿಕೆ ಗೈರು?

ಬೆಂಗಳೂರು, ಸೆ. 11 : ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ಸ್ವಕ್ಷೇತ್ರಕ್ಕೆ ಪ್ರವಾಸ ಕೈಗೊಂಡಿರುವ ಹಿನ್ನಲೆ ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ಇಂದು ಬೆಂಗಳೂರಿನಲ್ಲಿ ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಪ್ರತಿಭಟನೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಬೆಳಗ್ಗೆ 10 ಗಂಟೆಗೆ ಚೆನ್ನಪಟ್ಟಣಕ್ಕೆ ತೆರಳಿರುವ ಹೆಚ್ಡಿಕೆ, ವಿವಿಧ ಕಾರ್ಯಕ್ರಮ, ಕೆಡಿಪಿ ಸಭೆ ಸೇರಿದಂತೆ ಹಲವು ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ ಮೈಸೂರಿಗೆ ತೆರಳಲಿದ್ದಾರೆ.
ಇಂದು ಡಿಕೆಶಿ ಬಂಧನ ಖಂಡಿಸಿ ಒಕ್ಕಲಿಗರ ಸಮುದಾಯ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈಗಾಗಲೇ ನ್ಯಾಷನಲ್ ಕಾಲೇಜು ಗ್ರೌಂಡ್ ಹೊರ ಭಾಗದಲ್ಲಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ

ಫ್ರೆಶ್ ನ್ಯೂಸ್

Latest Posts

Featured Videos