ಹೆಚ್‌ ಡಿ ಕೆ ಭೇಟಿಯಾದ ಡಾ.ಕೆ.ಸುಧಾಕರ್

ಹೆಚ್‌ ಡಿ ಕೆ ಭೇಟಿಯಾದ ಡಾ.ಕೆ.ಸುಧಾಕರ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಅನುಭವಿಸಿ ತೀವ್ರ ಹತಾಶರಾಗಿದ್ದ ಮಾಜಿ ಸಚಿವ ಡಾ ಕೆ ಸುಧಾಕರ್ ಅವರಿಗೆ ಬಿಜೆಪಿ ವರಿಷ್ಠರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿ ಮತ್ತೇ ಗೆಲುವಾಗಿಸಿದ್ದಾರೆ. ಟಿಕೆಟ್ ಘೋಷಣೆಯಾಗುವ ಮೊದಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾದ ಡಾ.ಕೆ.ಸುಧಾಕರ್‌ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ  HD ಕುಮಾರಸ್ವಾಮಿ ಅವರನ್ನು ಸೌಹಾರ್ಧ ಭೇಟಿಯಾದರು. ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos