ಧೂಳು ಹಿಡಿದ ದವಸ ದಾನ್ಯ

ಧೂಳು ಹಿಡಿದ ದವಸ ದಾನ್ಯ

ಕೊಪ್ಪಳ, ಅ. 14 : ಸರ್ಕಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ತನ್ನದಿಂದ ಕೊಲಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ನೆರೆ ಸಂತ್ರಸ್ಥರಿಗೆ ಸೇರಬೇಕಿದ ದವಸ ದಾನ್ಯಗಳು ಅಧಿಕಾರಿಗಳು ನಿರ್ಲಕ್ಷ್ಯ ತೋರಿ ಧೂಳು ಹಿಡಿಸುತ್ತಿದ್ದಾರೆ. ಪ್ರವಾಹಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ .
ಗಂಗಾವತಿಯಲ್ಲಿ ಸಂಗ್ರಹ ಮಾಡಿರೋ ಆಹಾರ ಧಾನ್ಯಗಳು ಸಂತ್ರಸ್ತರಿಗೆ ಸೇರುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ದಾನಿಗಳು ನೀಡಿದ ಆಹಾರಧಾನ್ಯ, ಉಡುಪುಗಳನ್ನ ನೆರೆ ಸಂತ್ರಸ್ತರಿಗೆ ತಪುಪಿಸದೇ ಅಧಿಕಾರಿಗಳು ಮಾತ್ರ ತಾಲೂಕು ಪಂಚಾಯ್ತಿಯ ಹಿಂದಿನ ಸಾಮಥ್ರ್ಯ ಸೌಧ ಕೊಠಡಿಯಲ್ಲಿ ಶೇಖರಣೆ ಮಾಡಿಟ್ಟು, ಧೂಳು ಹಿಡಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos