ಖರ್ಗೆ ಅಂತವರಿಗೆ ಪ್ರಿಯಾಂಕ್​ ಖರ್ಗೆ ಹುಟ್ಟಿರುವುದೇ ಅನ್ಯಾಯ: ಈಶ್ವರಪ್ಪ !

ಖರ್ಗೆ ಅಂತವರಿಗೆ ಪ್ರಿಯಾಂಕ್​ ಖರ್ಗೆ ಹುಟ್ಟಿರುವುದೇ ಅನ್ಯಾಯ: ಈಶ್ವರಪ್ಪ !

ಶಿವಮೊಗ್ಗ: ಸಚಿವ ಪ್ರಿಯಾಂಕ ಖರ್ಗೆ ಅವರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದಿದ್ದರು ಎ2 ಆರೋಪಿ ಕುಟುಂಬ ಸಮೇತ ಓಡಿಹೋಗಿದ್ದಾನೆ ಆತ ಓಡಿಹೋಗಲು ಕಾರಣ ಯಾರು ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅಂತಹವರಿಗೆ ಪ್ರಿಯಾಂಕ್​ ‌ಖರ್ಗೆ ಅಂತಹವರು ಹುಟ್ಟಿರುವುದೇ ಅನ್ಯಾಯ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ‘ಪ್ರಿಯಾಂಕ್​ ಖರ್ಗೆ ಅವರು ಯಾವುದೇ ಕಾರಣಕ್ಕೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಅಂದಿದ್ದರು, ಎ2 ಆರೋಪಿ ಕುಟುಂಬ ಸಮೇತ ಓಡಿ ಹೋಗಿದ್ದಾನೆ. ಅವನು‌ ಓಡಿ ಹೋಗಲು ಯಾರು ಕಾರಣ?, ಪೊಲೀಸರ ವೈಪಲ್ಯವಾ, ರಾಜ್ಯ ಸರಕಾರ ಸಹಕಾರ ಕೊಟ್ಟಿದೆಯಾ ಅಥವಾ ಪಾಕಿಸ್ತಾನ ಪರವಾಗಿ ಇರುವ ವ್ಯಕ್ತಿಗಳು ಸಹಕಾರ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ರಾಷ್ಟ್ರದೋಗಿಗಳ ತಾಣವಾಗುತ್ತಿದೆ ಪಾಕಿಸ್ತಾನ ಪಾಲಕ್ ಘೋಷಣೆ ಬಾಂಬ್ ಬ್ಲಾಸ್ ರಾಜ್ಯದಲ್ಲಿ ಮಾಮೂಲಿ ಆಗುವುದು ರಾಜ್ಯದ ಜನತೆಗೆ ಅಪಮಾನ ಎಂದು ಹೇಳಿದರು

 

ಫ್ರೆಶ್ ನ್ಯೂಸ್

Latest Posts

Featured Videos