ಈಶ್ವರ ಆನೆ ಕಾಡಿಗೆ ವಾಪಸ್ಸ್ !

ಈಶ್ವರ ಆನೆ ಕಾಡಿಗೆ ವಾಪಸ್ಸ್ !

ಮೈಸೂರು, ಸೆ. 10 : ನಗರದ ವಾತಾವರಣಕ್ಕೆ ಹೊಂದಿಕೊಳ್ಳದ ಹಿನ್ನೆಲೆ ಗಜಪಡೆಯ ಈಶ್ವರ ಆನೆ ಕಾಡಿಗೆ ಹಿಂದಕ್ಕೆ ಕಳುಹಿಸಲು ನಿರ್ಧರಿಸಿಲಾಗಿದೆ. ದಸರಾ ಸಿದ್ಧತೆ ಸಭೆಯಲ್ಲಿ ಈಶ್ವರ ಆನೆ ಬಗ್ಗೆ ಸಚಿವ ಸೋಮಣ್ಣ ಆತಂಕ ವ್ಯಕ್ತಪಡಿಸಿದರು. ನಗರದ ವಾತಾವರಣಕ್ಕೆ ಈಶ್ವರ ಆನೆ ಹೊಂದಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಅರಣ್ಯಾಧಿಕಾರಿಗಳ ಆನೆಯನ್ನು ವಾಪಸ್ ಕಾಡಿಗೆ ಬಿಡಲು ತೀರ್ಮಾನಿಸಿದ್ದಾರೆ. ಈಶ್ವರ ಆನೆ ಬದಲು ಗಜಪಡೆಗೆ ಪರ್ಯಾಯವಾಗಿ ಬೇರೆ ಆನೆ ತರಲು ಅರಣ್ಯಾಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos