ಇಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಇಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಬಿವೈ ವಿಜಯೇಂದ್ರ ಅವರು ರಾಜ್ಯಧ್ಯಕ್ಷರಾದ ಮೇಲೆ ಮೊದಲ ಕಾರ್ಯಕಾರಣಿ ಸಭೆ ನಡೆಸುತ್ತಿದ್ದಾರೆ. ಕಾರ್ಯಕಾರಣಿಯಲ್ಲಿ 900 ಹೆಚ್ಚು ಸದಸ್ಯರು ಭಾಗಿಯಾಗಲಿದ್ದಾರೆ. ಕಾರ್ಯಕಾರಣಿಯಲ್ಲಿ ಪಾಲ್ಗೊಳ್ಳಲಿರುವ ಜಗದೀಶ್ ಶೆಟ್ಟರ್, ಶಾಸಕ ಬಸನಗೌಡ ಪಾಟೀಲ ಗೈರಾಗುವ ಸಾಧ್ಯತೆ. ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಲಿದೆ.

ಫ್ರೆಶ್ ನ್ಯೂಸ್

Latest Posts

Featured Videos