ಕುಟುಂಬದ 7 ಮಂದಿ ದುರ್ಮಣ..!

ಕುಟುಂಬದ 7 ಮಂದಿ ದುರ್ಮಣ..!

ಚಿಕ್ಕೋಡಿ, ಜು. 31: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಧಾರವಾಡದ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾಶೀಳ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದೆ. ಮರಕ್ಕೆ ಡಿಕ್ಕಿಯಾದ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಎರಡೂವರೆ ವರ್ಷದ ಒಬ್ಬ ಬಾಲಕ ಮತ್ತು 5 ವರ್ಷದ ಬಾಲಕಿ ಮೃತಪಟ್ಟಿದ್ದು, ಇವರು ಧಾರವಾಡದ ನಿಜಾಮೋದಿನ ಸೌದಾಗರ ಗ್ರಾಮದವರು ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos