ಕೆಎಸ್‌ಆರ್​​ಟಿಸಿ ನೌಕರರಿಂದ ಉಪವಾಸ ಸತ್ಯಾಗ್ರಹ

ಕೆಎಸ್‌ಆರ್​​ಟಿಸಿ ನೌಕರರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು, ಜ. 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ನೌಕರರು ಸರ್ಕಾರಿ ನೌಕರರನ್ನಾಗಿ ಮಾಡಿ ಎಂದು ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಹೀಗಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಈ ಸತ್ಯಾಗ್ರಹದಲ್ಲಿ ಸುಮಾರು 8 ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ಸಾಧ್ಯತೆ ಇದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೌಕರರು ಪ್ರತಿಭಟನೆಗೆ ಆಗಮಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos