ಐವರ ದುರ್ಮರಣ!

 ಐವರ ದುರ್ಮರಣ!

ತುಮಕೂರು, ಅ. 25:  ರಭಸದಿಂದ ಬರುತ್ತಿದ್ದ ಕಾರು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಹೊಸಕೆರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಕಿರಣ್, ರಾಜಣ್ಣ, ಮೋಹನ್, ಮಧು, ರಂಗಸ್ವಾಮಿ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ  ಒಂದೆ ಗ್ರಾಮದವರೆಂದು ತಿಳಿದುಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos